athreebook Nov 6 2024 ಪುಸ್ತಕೋದ್ಯಮ
(‘ಕರ್ನಾಟಕ’ ಸುವರ್ಣೋತ್ಸವಕ್ಕೆ ವಿಶೇಷ ಲೇಖನ) “ಮಾಡೋಕ್ ಬೇರೆ ಕೆಲಸವಿಲ್ಲಾ”, ಕನ್ನಡ ಪುಸ್ತಕ ಪ್ರಾಧಿಕಾರ ‘ವರ್ಷದ ಉತ್ತಮ ಪ್ರಕಾಶಕ’ ಪ್ರಶಸ್ತಿ ಪ್ರಸ್ತಾವನೆಯನ್ನು ಡೀವೀಕೇ ಮೂರ್ತಿ ನೋಡಿದಾಗ ಕೊಟ್ಟ ಪ್ರಥಮ ಉದ್ಗಾರ. (ಅವರು ಪ್ರಶಸ್ತಿ ಸ್ವೀಕರಿಸದೇ ಇನ್ನೂ ದೊಡ್ಡವರಾದರು) ನಾವು (ಪ್ರಜಾಪ್ರಭುಗಳು) ಸಾರ್ವಜನಿಕ...
athreebook Oct 5 2023 ಪುಸ್ತಕ ಮಾರಾಟ ಹೋರಾಟ ಪುಸ್ತಕೋದ್ಯಮ
( ಓದಿ: ಕಳೆದ ವರ್ಷದ ‘ಹಾಮಭ ಸ್ಮೃತಿದಿನ’ ) ಪುಸ್ತಕೋದ್ಯಮ ನಿಸ್ಸಂದೇಹವಾಗಿ ನನಗೆ ಬಹು ಪ್ರೀತಿಯ ವೃತ್ತಿ. ಅದು ನನಗೆ ಆದಾಯ ಮತ್ತು ಬಹಳ ಗೌರವಯುತ ಜೀವನವನ್ನು ಕೊಟ್ಟಿದೆ. ನಾನೂ ಅದನ್ನು ಅಷ್ಟೇ ಜವಾಬ್ದಾರಿಯಲ್ಲಿ ನಡೆಸಿದೆ, ಕೇವಲ ಹೊಟ್ಟೇಪಾಡು ಎಂದಲ್ಲ. ಹಾಗಾಗಿ ಮೂವತ್ತಾರು ವರ್ಷಗಳನಂತರ ಅದರ ಮೇಲಿನ ಪ್ರೀತಿ ಇಳಿಮುಖವಾದಾಗ, ನನ್ನ...
athreebook Sep 10 2021 ಪುಸ್ತಕೋದ್ಯಮ
ಕನ್ನಡ ವಿದ್ಯುನ್ಮಾನ (ವಿ)-ಪುಸ್ತಕಗಳು ಅತ್ರಿ ಬುಕ್ ವಿ-ಪ್ರಕಾಶನ(ಉಚಿತ) ಕನ್ನಡ ಪುಸ್ತಕೋದ್ಯಮದಲ್ಲಿ ಮುಖ್ಯವಾಗಿ ಬಿಡಿ ಮಾರಾಟಗಾರನಾಗಿ ಮತ್ತೆ ಪ್ರಕಾಶನವೇ ಮೊದಲಾದ ಕೆಲವು ಮುಖಗಳಲ್ಲಿ ಚೂರುಪಾರೆಂದು ಸುಮಾರು ಮೂವತ್ತಾರು ವರ್ಷ ಪ್ರಾಮಾಣಿಕ ದುಡಿದ ಅನುಭವ ನನ್ನದು. ಆ ಕೊನೆಯಲ್ಲಿ ಕನ್ನಡ ಮುದ್ರಣ-ಪ್ರಕಾಶನ ಮಾಧ್ಯಮದ ಹುಸಿತನಕ್ಕೆ...
athreebook Sep 4 2017 ಪುಸ್ತಕೋದ್ಯಮ ರಂಗ ಸ್ಥಳ ವ್ಯಕ್ತಿಚಿತ್ರಗಳು
[ಖ್ಯಾತ ನಾಟ್ಯಗುರು ಕೆ. ಮುರಲೀಧರ ರಾವ್ ಈಚೆಗೆ (ಮೇ ೧, ೨೦೧೭) ನಿಧನರಾದರು. ಮುರಲೀಧರರಾಯರು ನಾಟ್ಯಕೆ ಗುರುವೆನಲು ಬರೆದ ಮತ್ತು ರೂಪಿಸಿದ (ರೇಖಾಚಿತ್ರ ಹಾಗೂ ಛಾಯಾಚಿತ್ರಗಳೂ ಅವರವೇ) ‘ನೃತ್ಯಲೋಕ’ದ ಪ್ರಕಾಶಕ ನಾನು. ಅವರ ಗಣ್ಯ ಶಿಷ್ಯವರ್ಗದಲ್ಲಿ ಹೆಸರಾಂತ ಶ್ರೀವಿದ್ಯಾಮುರಲೀಧರ್ ಈಚೆಗೆ (೨-೯-೨೦೧೭) ಮಂಗಳೂರ ಪುರಭವನದಲ್ಲಿ...
athreebook Oct 31 2016 ಪುಸ್ತಕೋದ್ಯಮ ವೈಚಾರಿಕ ವ್ಯಕ್ತಿಚಿತ್ರಗಳು
ಕನ್ನಡ ರಾಜ್ಯೋತ್ಸವದ ನೆಪದಲ್ಲಿ ವಾರ್ಷಿಕ ವಿಧಿಯಾಗಿ ನಿನ್ನೆ `ವಿಜೇತ’ರ ಪಟ್ಟಿ ಘೋಷಣೆಯಾಗಿದೆ. ಇದರಲ್ಲಿ ಸಕಾರಣ ವೈಯಕ್ತಿಕವಾಗಿ ನಾನು ಸಂಭ್ರಮಪಡಬಹುದಾದ ಕೆಲವು ಹೆಸರುಗಳಿವೆ. ಅದನ್ನು ಮೊದಲು ಹಂಚಿಕೊಳ್ಳುತ್ತೇನೆ. ಜೆ. ಆರ್ ಲಕ್ಷ್ಮಣರಾವ್ – ೯೫ರ ಹರಯದ ಹಿರಿಯ ಸಾಹಿತಿ. ಕೇವಲ ಭಾಷಾ ಪ್ರಾವೀಣ್ಯದವರ ಸಂಚಿನಲ್ಲಿ, ವಾಸ್ತವದಲ್ಲಿ...
athreebook Jul 28 2016 ಜಿ.ಟಿ. ನಾರಾಯಣ ರಾವ್ ಪುಸ್ತಕ ಮಾರಾಟ ಹೋರಾಟ ಪುಸ್ತಕೋದ್ಯಮ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹತ್ತೊಂಬತ್ತನೇ ಅಧ್ಯಾಯ [ಅತ್ರಿ ಬುಕ್ ಸೆಂಟರಿನ ಪ್ರಕಾಶನ ವಿಭಾಗದೆಲ್ಲ ಪ್ರಕಟಣೆಗಳಿಗೂ ಅಘೋಷಿತ ಸಂಪಾದಕರೇ ಆಗಿದ್ದ ನನ್ನ ತಂದೆ ಜಿ.ಟಿ. ನಾರಾಯಣರಾವ್ ಪುಸ್ತಕ ಮಾರಾಟ ಹೋರಾಟಕ್ಕೆ ಬರೆದ ಸಂಪಾದಕೀಯ. ] ಪ್ರಸ್ತುತ ಪುಸ್ತಕಕರ್ತೃವಿನ ತಂದೆಯಾಗಿ ಮತ್ತು ತನ್ನ ವೃತ್ತಿ ಜೀವನದ ದಿನಗಳಂದು ಒಬ್ಬ...